ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಗಾಂಧಿ ವೃತದಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯವರು ಅಲಂಕರಿಸಿದ ಭವ್ಯ ಮಂಟಪದಲ್ಲಿ ನಂದಿಯ ಮೇಲೆ ಕುಳಿತಿರುವ ಶಿವನ ಸ್ವರೂಪದ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿದರು .

ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾದರು.ಈ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಕಿಶೋರ್ ಬಟ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಜಾನನ ಸಮಿತಿಯವರು ಹಾಗೂ ಊರಿನ ಗ್ರಾಮಸ್ಥರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.


ವರದಿ :ವಿಶಾಲ್ ಚಂದ್ರಗುತ್ತಿ
ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗುಂಪನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









